Mangalore: ಶ್ರೀರಾಮ ಪ್ರಾಣಪ್ರತಿಷ್ಠೆ:ಅಲ್ಲಲ್ಲಿ ಧಾರ್ಮಿಕ ಕಾರ್ಯಕ್ರಮ

Mangalore: ಶ್ರೀರಾಮ ಪ್ರಾಣಪ್ರತಿಷ್ಠೆ:ಅಲ್ಲಲ್ಲಿ ಧಾರ್ಮಿಕ ಕಾರ್ಯಕ್ರಮ

 


ಮಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ದೇಶದಾದ್ಯಂತ ಸಂಭ್ರಮ ವಾತಾವರಣ ಸೃಷ್ಠಿಯಾಗಿದ್ದು, ಅಲ್ಲಿಲ್ಲಿಯ ಸ್ಥಳೀಯ ದೇವಸ್ಥಾನ-ಮಂದಿರಗಳಲ್ಲಿ ಪೂಜೆ, ಹೋಮ, ಭಜನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ಕಂಡುಬಂದಿತು.

ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ನಡೆಯುತ್ತಿರುವ ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರ ನಡೆಯಿತು.













Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article