Moodubidire: ಫ್ಲೆಕ್ಸ್‌ನಲ್ಲಿದ್ದ ಮಿಥುನ್ ಫೋಟೋಗೆ ಹಾನಿ-ಠಾಣೆಗೆ ದೂರು ನೀಡಿದ ಕಾಂಗ್ರೆಸಿಗರು

Moodubidire: ಫ್ಲೆಕ್ಸ್‌ನಲ್ಲಿದ್ದ ಮಿಥುನ್ ಫೋಟೋಗೆ ಹಾನಿ-ಠಾಣೆಗೆ ದೂರು ನೀಡಿದ ಕಾಂಗ್ರೆಸಿಗರು


ಮೂಡುಬಿದಿರೆ: ನಾಳೆ ಮೂಡುಬಿದಿರೆಯಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸ್ವಾಗತ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಮೂಡುಬಿದಿರೆ ಪರಿಸರದಲ್ಲಿ ಹಾಕಿರುವ ಫ್ಲೆಕ್ಸ್‌ಗಳನ್ನು ಯಾರೋ ದುಷ್ಕರ್ಮಿಗಳು ಹರಿದು ಹಾಕಿದ್ದಲ್ಲದೆ ಮಿಥುನ್ ರೈ ಪೋಟೋಕೆ ಹಾನಿ ಮಾಡಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡರು ಮೂಡುಬಿದಿರೆ ಠಾಣೆಗೆ ದೂರು ನೀಡಿ ಫ್ಲೆಕ್ಸ್ ಹರಿದು ಹಾಕಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article