Mangalore: ಹಲ್ಲೆಗೊಳಗಾದ ಕಾರ್ಯಕರ್ತನನ್ನು ಭೇಟಿ ಮಾಡಿದ ಚೌಟ

Mangalore: ಹಲ್ಲೆಗೊಳಗಾದ ಕಾರ್ಯಕರ್ತನನ್ನು ಭೇಟಿ ಮಾಡಿದ ಚೌಟ


ಮಂಗಳೂರು: ಬಿಜೆಪಿಯ ಕಾರ್ಯಕರ್ತ, ಕಳೆಂಜ ಗ್ರಾಮದ ಯುವ ಮುಖಂಡ ರಾಜೇಶ್ ಎಂ.ಕೆ. ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆದ ಹಿನ್ನೆಲೆ ಉಜಿರೆ ಬೆನಕ ಆಸ್ಪತ್ರೆಗೆ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಆರೋಗ್ಯ ವಿಚರಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article