Mangalore: ಸರ್ಕಾರಿ-ಅನುದಾನಿತ ಕನ್ನಡ ಮಾಧ್ಯಮ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮನಪಾದಿಂದ ವಿದ್ಯಾರ್ಥಿ ವೇತನ

Mangalore: ಸರ್ಕಾರಿ-ಅನುದಾನಿತ ಕನ್ನಡ ಮಾಧ್ಯಮ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮನಪಾದಿಂದ ವಿದ್ಯಾರ್ಥಿ ವೇತನ


ಮಂಗಳೂರು: ಮನಪಾ ವ್ಯಾಪ್ತಿಗೆ ಒಳಪಟ್ಟ ಸರ್ಕಾರಿ ಕನ್ನಡ ಮಾಧ್ಯಮ ಮತ್ತು ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು 90% ಅಥವಾ ಅದಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ತೆರಿಗೆ ಅಫಿಲು ಸ್ಥಾಯಿ ಸಮಿತಿಗೆ ಅಥವಾ ಮೇಯರ್ ಅವರಿಗೆ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬುಹುದು ಎಂದು ಮನಪಾ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article