ದಕ್ಷಿಣ ಕನ್ನಡ Mangalore: ರಾಷ್ಟ್ರಪತಿಗಳಿಗೆ ವಿ.ಹೆಚ್.ಪಿ. ಮನವಿ Thursday, June 13, 2024 ಮಂಗಳೂರು: ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪದನಾ ಕೃತ್ಯವನ್ನು ಖಂಡಿಸಿ, ತಪ್ಪಿತಸ್ಥರ ಮೇಲೆ ಉಗ್ರಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳ ಮುಖೇನ ರಾಷ್ಟ್ರಪತಿಗಳಿಗೆ ಮಂಗಳೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.