Mangalore: ರಾಷ್ಟ್ರಪತಿಗಳಿಗೆ ವಿ.ಹೆಚ್.ಪಿ. ಮನವಿ

Mangalore: ರಾಷ್ಟ್ರಪತಿಗಳಿಗೆ ವಿ.ಹೆಚ್.ಪಿ. ಮನವಿ


ಮಂಗಳೂರು: ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪದನಾ ಕೃತ್ಯವನ್ನು ಖಂಡಿಸಿ, ತಪ್ಪಿತಸ್ಥರ ಮೇಲೆ ಉಗ್ರಕ್ರಮ ಕೈಗೊಳ್ಳುವಂತೆ ಕೋರಿ ಜಿಲ್ಲಾಧಿಕಾರಿಗಳ ಮುಖೇನ ರಾಷ್ಟ್ರಪತಿಗಳಿಗೆ ಮಂಗಳೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article