ಮಂಗಳೂರು: ದ.ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.
ಜಿಲ್ಲಾ ಎಸ್ ಪಿ ರಿಷ್ಯಂತ್ ಸಿ.ಬಿ. ಅವರಿಂದ ತೆರವಾದ ಸ್ಥಾನಕ್ಕೆ ಮಂಡ್ಯದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯತೀಶ್ ಅವರನ್ನು ಬುಧವಾರ ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು.