Mangalore: ನೂತನ ಎಸ್ಪಿಯಾಗಿ ಯತೀಶ್ ಎನ್.

Mangalore: ನೂತನ ಎಸ್ಪಿಯಾಗಿ ಯತೀಶ್ ಎನ್.


ಮಂಗಳೂರು: ಸರಕಾರದ ಆದೇಶದಂತೆ ಯತೀಶ್ ಎನ್. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ. 

ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್ ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. 2016 ರ ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article