Mangalore: ‘ಸೋನೆ ಮಳೆ-ಹಸಿರು ಇಳೆ’ ಕವಿಗೋಷ್ಠಿಗೆ ಕವನಗಳ ಆಹ್ವಾನ

Mangalore: ‘ಸೋನೆ ಮಳೆ-ಹಸಿರು ಇಳೆ’ ಕವಿಗೋಷ್ಠಿಗೆ ಕವನಗಳ ಆಹ್ವಾನ

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ.ಜಿಲ್ಲಾ ಘಟಕದ ವತಿಯಿಂದ ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ ಸಹಯೋಗದಲ್ಲಿ ಜು.17ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಲಾಲ್‌ಬಾಗ್ ಬಳಿಯ ಇಂದಿರಾ ಪ್ರಿಯದರ್ಶಿನಿ ವನಿತಾ ಪಾರ್ಕ್‌ನಲ್ಲಿ ‘ಸೋನೆ ಮಳೆ-ಹಸಿರು ಇಳೆ ‘ಕವಿಗೋಷ್ಠಿ ಏರ್ಪಡಿಸಲಾಗಿದೆ. ಆಸಕ್ತ ಕವಿಗಳು ಕವಿಗೋಷ್ಠಿಯ ಸಂಯೋಜಕರಾದ ಡಾ.ಸುರೇಶ್ ನೆಗಳಗುಳಿ (9448216674) ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸುವಂತೆ ಅಭಾಸಾಪ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಮಂಗಲಾ ರತ್ನಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article