ವಿದ್ಯಾಭಾರತಿ ಅಥ್ಲೆಟಿಕ್ಸ್‌ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು

ವಿದ್ಯಾಭಾರತಿ ಅಥ್ಲೆಟಿಕ್ಸ್‌ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು


ಮಂಗಳೂರು: ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಬಿದರ್‌ನಲ್ಲಿ ಆಗಸ್ಟ್ 31ರಿಂದ ಅಕ್ಟೋಬರ್ 2ರವರೆಗೆ ನಡೆಯಿತು. 

ಈ ಕ್ರೀಡಾಕೂಟದಲ್ಲಿ ಶಕ್ತಿ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗ ವಿದ್ಯಾರ್ಥಿ ರಿತಿಕ್ ಶೆಟ್ಟಿ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಹಾಗೂ ಶಕ್ತಿ ವಸತಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ದಿಶಾಂಕ್ ಉದ್ದಜಿಗಿತದಲ್ಲಿ ಕಂಚಿನಪದಕವನ್ನು ಪಡೆದಿರುತ್ತಾರೆ. 

ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ. ನಾಕ್, ಕಾರ್ಯದರ್ಶಿ ಸಂಜಿತ್ ನಾಕ್, ಪ್ರಧಾನ ಸಲಹೆಗಾರ ರಮೇಶ್ ಕೆ., ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article