ಅರಣ್ಯ ಇಲಾಖೆಯಲ್ಲಿ ಆಯುಧಪೂಜೆ

ಅರಣ್ಯ ಇಲಾಖೆಯಲ್ಲಿ ಆಯುಧಪೂಜೆ


ಮೂಡುಬಿದಿರೆ: ಇಲ್ಲಿನ ವಲಯ ಅರಣ್ಯ ಇಲಾಖೆಯಲ್ಲಿ   ಆಯುಧ ಪೂಜೆಯನ್ನು ಆಚರಿಸಲಾಯಿತು.

ಶಿರ್ತಾಡಿಯ ಅರ್ಚಕ ಶ್ರೀಕಾಂತ್ ಹೊಳ್ಳ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.

ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ., ವಲಯಾರಣ್ಯಾಧಿಕಾರಿ ಕಿರಣ್ ಕುಮಾರ್, ಉಪವಲಯಾರಣ್ಯಾಧಿಕಾರಿ, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬಂದಿ ವರ್ಗದವರು ಈ ಸಂದರ್ಭದಲ್ಲಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article