ತುಳುನಾಡ ಜವನೆರ್ ಬೆದ್ರ ಟ್ರಸ್ಟ್‌ನಿಂದ ಕ್ಯಾನ್ಸರ್ ಚಿಕಿತ್ಸೆಗೆ ಸಹಾಯಧನ

ತುಳುನಾಡ ಜವನೆರ್ ಬೆದ್ರ ಟ್ರಸ್ಟ್‌ನಿಂದ ಕ್ಯಾನ್ಸರ್ ಚಿಕಿತ್ಸೆಗೆ ಸಹಾಯಧನ


ಮೂಡುಬಿದಿರೆ: ತುಳುನಾಡ ಜವನೆರ್ ಬೆದ್ರ ಟ್ರಸ್ಟ್ (ರಿ) ಇದರ 2ನೇ ಸೇವಾ ಯೋಜನೆಯನ್ನು ಕ್ಯಾನ್ಸರ್‌ಗೆ ತುತ್ತಾಗಿರುವ ಬೆಳುವಾಯಿ ಶಾಂತಿನಗರ ನಿವಾಸಿ ದೀಪಿಕಾ  ಅವರ ಚಿಕಿತ್ಸೆಗಾಗಿ 45,000 ರೂ.ನ ಚೆಕ್‌ನ್ನು ಪತ್ರಕರ್ತೆ ಪ್ರೇಮಶ್ರೀ ಕಲ್ಲಬೆಟ್ಟು ಅವರ ಮೂಲಕ ಭಾನುವಾರ ಬೆಳಿಗ್ಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ತುಳುನಾಡ ಜವನೆರ್ ಬೆದ್ರದ ಅಧ್ಯಕ್ಷ ಹರೀಶ್ ಕುಲಾಲ್, ಕಾರ್ಯದರ್ಶಿ ಪ್ರಸಾದ್, ಜೊತೆ ಕಾರ್ಯದರ್ಶಿ ಹರಿ ಪ್ರಸಾದ್, ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಸದಸ್ಯರುಗಳಾದ ಸುಮಂತ್, ಸುರೇಶ್, ಶಿವರಾಜ್, ಪ್ರಸನ್ನ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article