ಯುವಸಂಗಮ ಕಾಂತಾವರ ವತಿಯಿಂದ 6ನೇ ವರ್ಷದ ಗೋಪೂಜೆ ಹಾಗೂ ಸಾಮೂಹಿಕ ವಾಹನ ಪೂಜೆ

ಯುವಸಂಗಮ ಕಾಂತಾವರ ವತಿಯಿಂದ 6ನೇ ವರ್ಷದ ಗೋಪೂಜೆ ಹಾಗೂ ಸಾಮೂಹಿಕ ವಾಹನ ಪೂಜೆ


ಮೂಡುಬಿದಿರೆ: ಯುವಸಂಗಮ ಕಾಂತಾವರ (ರಿ‌.) ವತಿಯಿಂದ 6ನೇ ವರ್ಷದ ಗೋಪೂಜೆ ಹಾಗೂ ಸಾಮೂಹಿಕ ವಾಹನ ಪೂಜೆಯು ಬಾಲಕೃಷ್ಣ ಭಟ್ ಜಾಕಿಬೆಟ್ಟು ಇವರ ಪೌರೋಹಿತ್ಯದಲ್ಲಿ ಮಿತ್ತಲಚ್ಚಿಲು ವಠಾರದಲ್ಲಿ ಜರಗಿತು. 

ಈ ಸಂದರ್ಭದಲ್ಲಿ ಊರ ನಾಗರಿಕರು ಹಾಗೂ ಯುವಸಂಗಮ ಕಾಂತಾವರದ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article