ಜಿಲ್ಲಾಧಿಕಾರಿಗೆ ಮನವಿ: ಲಾಂಛನ ಬಿಡುಗಡೆ

ಜಿಲ್ಲಾಧಿಕಾರಿಗೆ ಮನವಿ: ಲಾಂಛನ ಬಿಡುಗಡೆ


ಉಡುಪಿ: ಶ್ರೀ ಸಾಯಿ ಈಶ್ವರ್ ಗುರೂಜಿ ಸಂಕಲ್ಪದಲ್ಲಿ ಪ್ರತಿ ವರ್ಷ ನವಂಬರ್ 12 ರಂದು ಬೀದಿ ಶ್ವಾನ ಸಂರಕ್ಷಣಾ ದಿನವನ್ನಾಗಿ ಆಚರಣೆ ಮಾಡುವಂತೆ ಉಡುಪಿ ಜಿಲ್ಲಾ ಜಿಲ್ಲಾಧಿಕಾರಿಯವರಿಗೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡುವಂತೆ ಇಂದು ಮನವಿ ನೀಡಿ ಲಾಂಛನ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಠದ ಟ್ರಸ್ಟಿ ಗೀತಾಂಜಲಿ ಸುವರ್ಣ, ಮಠದ ಭಕ್ತರು ಅಭಿಮಾನಿಗಳು ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article