ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ ‘ಸೇವಕ’ದಲ್ಲಿ ಅಹವಾಲು ಸ್ವೀಕರ

ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ ‘ಸೇವಕ’ದಲ್ಲಿ ಅಹವಾಲು ಸ್ವೀಕರ


ಮೂಡುಬಿದಿರೆ: ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಮಂಗಳವಾರದಂದು ತನ್ನ ಕಚೇರಿ ಸೇವಕದಲ್ಲಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿದರು.

ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿಗಳನ್ನು ಪ್ರತಿ ಮಂಗಳವಾರದಂದು ಶಾಸಕರು ಸ್ವೀಕರಿಸಿ ಪರಿಹಾರ ನೀಡುತ್ತಾ ಬರುತ್ತಿರುವುದರಿಂದ ಸಾರ್ವಜನಿಕರು ಹೆಚ್ಚಾಗಿ ಈ ಸಂದರ್ಭದಲ್ಲಿ ಭೇಟಿ ನೀಡಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article