ಅಂಡರ್ ಪಾಸ್ ಗಾಗಿ ಆಗ್ರಹಿಸಿ ತೋಡಾರು-ಮಿಜಾರು ಗ್ರಾಮಸ್ಥರಿಂದ ಪ್ರತಿಭಟನೆ

ಅಂಡರ್ ಪಾಸ್ ಗಾಗಿ ಆಗ್ರಹಿಸಿ ತೋಡಾರು-ಮಿಜಾರು ಗ್ರಾಮಸ್ಥರಿಂದ ಪ್ರತಿಭಟನೆ


ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ NH-169 ಉಳಾಯಂಗಡಿಯಿಂದ ತೋಡಾರು ಜಂಕ್ಷನ್‌ವರೆಗೆ ರಾಷ್ಟ್ರೀಯ ಹೆದ್ದಾರಿಯು ಮೇಲ್ಛಾವಣಿಯಾಗಿ ಹಾದು ಹೋಗುವುದರಿಂದ ನಿತ್ಯ ಈ ಮಾರ್ಗದಾಟುವ ಜನರಿಗೆ ತೊಂದರೆಯಾಗುತ್ತದೆ. ಈ ತೊಂದರೆಗೆ ಪರ್ಯಾಯ ವ್ಯವಸ್ಥೆ ಅಂಡರ್ ಪಾಸ್ ಮಾಡಿಕೊಡಬೇಕೆಂದು ಆಗ್ರಹಿಸಿ ತೋಡಾರು ಮಿಜಾರು ಗ್ರಾಮಸ್ಥರು ಭಾನುವಾರ ಶಾಂತಿಯುತ ಪ್ರತಿಭಟನೆ ನಡೆಸಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article