ಜ.17 ರಂದು ಮುಖ್ಯಮಂತ್ರಿ ಮಂಗಳೂರಿಗೆ

ಜ.17 ರಂದು ಮುಖ್ಯಮಂತ್ರಿ ಮಂಗಳೂರಿಗೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.17 ರಂದು ನಗರಕ್ಕೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 11.30 - ಮಂಗಳೂರು ವಿಮಾನ ನಿಲ್ದಾಣ ಆಗಮನ. ನಂತರ ಮೇರಿಹಿಲ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡ ಶಿಲಾನ್ಯಾಸ, ಮಧ್ಯಾಹ್ನ 12.15 - ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ - ಕರ್ನಾಟಕ ಸುವರ್ಣ ಸಂಭ್ರಮ 50 ಉದ್ಘಾಟನೆ.

ಸಂಜೆ 5 ಗಂಟೆಗೆ  ಮಂಗಳಾ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನಾ ಸಮಾರಂಭ.

ರಾತ್ರಿ 8 ಗಂಟೆಗೆ ವಿಮಾನದ ಮೂಲಕ ಮುಖ್ಯಮಂತ್ರಿಗಳು ಬೆಂಗಳೂರಿಗೆ ಹಿಂದಿರುಗುವರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article