ಬಿಜೆಪಿ ದ.ಕ. ಜಿಲ್ಲಾ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಕಂಡೆಟ್ಟು ಅವರಿಗೆ ಅಭಿನಂದಿಸಿದ ಶಾಸಕ ಕಾಮತ್

ಬಿಜೆಪಿ ದ.ಕ. ಜಿಲ್ಲಾ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಕಂಡೆಟ್ಟು ಅವರಿಗೆ ಅಭಿನಂದಿಸಿದ ಶಾಸಕ ಕಾಮತ್


ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ಅವಧಿಗೆ ಅಧಿಕೃತವಾಗಿ ರಮೇಶ್ ಕಂಡೆಟ್ಟು ಅವರು ಆಯ್ಕೆಯಾದರು. 

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಶಾಸಕ ವೇದವ್ಯಾಸ ಕಾಮತ್ ರವರು, ತಮ್ಮ ಅವಧಿಯಲ್ಲಿ ಪಕ್ಷವು ಇನ್ನಷ್ಟು ಸದೃಢವಾಗಿ ಬೆಳೆಯಲಿ, ನಾವೆಲ್ಲರೂ ನಿಷ್ಠಾವಂತ ಕಾರ್ಯಕರ್ತರಾಗಿ ಮಾತೃ ಸಮಾನವಾಗಿರುವ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಜೊತೆಯಾಗಿ ಸಾಗೋಣವೆಂದು ಹಾರೈಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article