ನಡ್ಯೋಡಿ ದೈವಸ್ಥಾನ ಜೀಣೋ೯ದ್ಧಾರಕ್ಕೆ ಶ್ರೀ ಕ್ಷೇ. ಧಮ೯ಸ್ಥಳದಿಂದ 5 ಲಕ್ಷ ರೂ. ದೇಣಿಗೆ

ನಡ್ಯೋಡಿ ದೈವಸ್ಥಾನ ಜೀಣೋ೯ದ್ಧಾರಕ್ಕೆ ಶ್ರೀ ಕ್ಷೇ. ಧಮ೯ಸ್ಥಳದಿಂದ 5 ಲಕ್ಷ ರೂ. ದೇಣಿಗೆ


ಮೂಡುಬಿದಿರೆ: ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಇದರ ಜೀರ್ಣೋದ್ಧಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ 5 ಲಕ್ಷ ರೂ. ಮೊತ್ತದ ಚೆಕ್ಕನ್ನು ನೀಡಿದರು. 

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಪ್ರಸನ್ನ ಹೆಗ್ಡೆ ದೈವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಪ್ರದೀಪ್ ರೈ, ಪ್ರಮುಖರಾದ ಉಮೇಶ್ ಹೆಗ್ಡೆ ಮತ್ತು ಸುರೇಂದ್ರ ಶೆಟ್ಟಿ ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article