ರೈಲಿನಡಿಗೆ ಬಿದ್ದು ಮೃತ್ಯು

ರೈಲಿನಡಿಗೆ ಬಿದ್ದು ಮೃತ್ಯು

ಪುತ್ತೂರು: ಕಬಕದ ರೈಲ್ವೇ ಹಳಿಯಲ್ಲಿ ರೈಲಿನಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. 

ಕೆದಿಲ ಗ್ರಾಮದ ಕಲ್ಲಾಜೆ ಭರತ್ ಪೂಜಾರಿ (೬೭) ಮೃತಪಟ್ಟವರು. ಸ್ಥಳಕ್ಕೆ ರೈಲ್ವೇ ಪೊಲೀಸರು, ಪುತ್ತೂರು ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article