ಉಡುಪಿ ಜಿಲ್ಲಾ ನೂತನ ಎಡಿಸಿ ಅಬೀದ ಗದ್ಯಾಳ

ಉಡುಪಿ ಜಿಲ್ಲಾ ನೂತನ ಎಡಿಸಿ ಅಬೀದ ಗದ್ಯಾಳ


ಉಡುಪಿ: ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ಅಬೀದ ಗದ್ಯಾಳ ಅವರನ್ನು ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿ ಹುದ್ದೆಗೆ ಸರಕಾರ ವರ್ಗಾಯಿಸಿದೆ.

ಈ ಹಿಂದೆ ಎಡಿಸಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಮತಾದೇವಿ ಬೆಂಗಳೂರಿಗೆ ವರ್ಗವಾಗಿದ್ದು, ಅವರಿಂದ ತೆರವಾದ ಹುದ್ದೆಗೆ ಅಬೀದ ನೇಮಕಗೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article