ರಥಬೀದಿ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ

ರಥಬೀದಿ ಕಾಲೇಜಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ


ಮಂಗಳೂರು: ಇಲ್ಲಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ. ಅವರ ನೇತೃತ್ವದಲ್ಲಿ ಆಚರಿಸಲಾಯಿತು.

ಕಾಲೇಜಿನ ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್, ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಾಧ್ಯಾಪಕರಾದ ಡಾ. ಲೋಕೇಶ್ ನಾಥ್ ಬಿ. ಅವರು ಕಾರ್ಯಕ್ರಮ ಸಂಯೋಜಿಸಿದ್ದರು.











Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article