
ಬಸ್ ತಂಗುದಾಣ ಲೋಕಾಪ೯ಣೆ
Friday, April 11, 2025
ಮೂಡುಬಿದಿರೆ: ಮೂಡುಬಿದಿರೆ ಪುರಸಭೆ ವತಿಯಿಂದ ಕರಿಂಜೆಯ ಬಿರಾವ್ ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ನಿಲ್ದಾಣವನ್ನು ಶಾಸಕ ಉಮಾನಾಥ ಎ.ಈ ಕೋಟ್ಯಾನ್ ಶುಕ್ರವಾರ ಲೋಕಾಪ೯ಣೆಗೊಳಿಸಿದರು.
ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಸ್ವಾತಿ ಪ್ರಭು,, ಕೆ ಆರ್ ಪಂಡಿತ್, ಬಾಹುಬಲಿ ಪ್ರಸಾದ್, ಕೃಷ್ಣರಾಜ ಹೆಗ್ಡೆ, ಲಕ್ಷ್ಮಣ್ ಪೂಜಾರಿ, ದಿನೇಶ್ ಪೂಜಾರಿ, ಸತೀಶ್ ಭಂಡಾರಿ, ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ದಿವ್ಯ ಜಗದೀಶ್, ಧನಲಕ್ಷ್ಮೀ, ಮುಖ್ಯಾಧಿಕಾರಿ ಇಂದು ಎಂ.. ಇಂಜಿನಿಯರ್ ನಳಿನಾ ಕುಮಾರ್, ಉಪಸ್ಥಿತರಿದ್ದರು.