ಹರೀಶ್ ಸುಲಾಯ ಒಡ್ಡಂಬೆಟ್ಟು ಅವರಿಗೆ ಸನ್ಮಾನ

ಹರೀಶ್ ಸುಲಾಯ ಒಡ್ಡಂಬೆಟ್ಟು ಅವರಿಗೆ ಸನ್ಮಾನ


ಕಾಸರಗೋಡು: ಪಯ್ಯನೂರಿನ ನವಪುರಂನಲ್ಲಿರುವ ಮತಾತೀತ ಪುಸ್ತಕ ದೇವಾಲಯದಲ್ಲಿ ನಡೆದ ನವಪುರಂ ನವರಸಂ ಸಾಹಿತ್ಯ ಕಾರ್ಯಕ್ರಮದಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ನವಪುರಂ ದೇವಾಲಯದ ಸಂಚಾಲಕ ಪ್ರೋಪಿಲ್ ನಾರಾಯಣ ಮಾಸ್ಟರ್, ಸವಿಹೃದಯದ ಕವಿಮಿತ್ರರು ವೇದಿಕೆಯ ಸಂಚಾಲಕ ಸುಭಾಷ್ ಪೆರ್ಲ ಮತ್ತಿತರರು ಉಪಸ್ಥಿತಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article