ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಸ್ಕಂದ ಆರಾಧನೆ

ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಸ್ಕಂದ ಆರಾಧನೆ


ಮೂಡುಬಿದಿರೆ: ಇಲ್ಲಿನ ಜೈನಮಠದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಶನಿವಾರ ಶ್ರುತ ಪಂಚಮಿ ಪ್ರಯುಕ್ತ ನಡೆದ ಶ್ರುತ ಸ್ಕಂದ ಆರಾಧನೆಯಲ್ಲಿ ಶ್ರಾವಕ-ಶ್ರಾವಕಿಯರು ಭಾಗವಹಿಸಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article