ಜು.9 ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ

ಜು.9 ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ


ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಜು.9 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ  11.15-ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12-ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ( ಶಿಕ್ಷಣ ಮತ್ತು ಧಾರ್ಮಿಕ) ಪ್ರತಿನಿಧಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರುಗಳೊಂದಿಗೆ ಆಯೋಜಿಸಿರುವ  ಸಭೆ, ಸಂಜೆ 4-ವೆನ್ಲಾಕ್ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನವೀಕೃತ ಸಮುದಾಯ ವಾಚನಾಲಯ ಉದ್ಘಾಟನೆ, 5-ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ರಾತ್ರಿ 7.15 ಮಂಗಳೂರಿನಿಂದ ಬೆಂಗಳೂರಿಗೆ   ತೆರಳಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article