ದೂರುದಾರನನ್ನು ಮೆಡಿಕಲ್ ಪರೀಕ್ಷೆ ಮಾಡಿಸಿದ ಎಸ್‌ಐಟಿ

ದೂರುದಾರನನ್ನು ಮೆಡಿಕಲ್ ಪರೀಕ್ಷೆ ಮಾಡಿಸಿದ ಎಸ್‌ಐಟಿ


ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ದೂರುದಾರನನ್ನು ಎಸ್‌ಐಟಿ ಸಬ್‌ಇನ್‌ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್ ಇನ್‌ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಆ.27 ರಂದು ಮಾಧ್ಯಾಹ್ನ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಕರೆತಂದು ಮೆಡಿಕಲ್ ಪರೀಕ್ಷೆ ಮಾಡಿಸಿದ್ದಾರೆ. 


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article