ಬೆಳುವಾಯಿಯಲ್ಲಿ "ಆಯುಷ್ಮಾನ್ ಆರೋಗ್ಯ ಕೇಂದ್ರ"ಕ್ಕೆ ಶಿಲಾನ್ಯಾಸ

ಬೆಳುವಾಯಿಯಲ್ಲಿ "ಆಯುಷ್ಮಾನ್ ಆರೋಗ್ಯ ಕೇಂದ್ರ"ಕ್ಕೆ ಶಿಲಾನ್ಯಾಸ


ಮೂಡುಬಿದಿರೆ: ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕುಡೇಲ್ ನಲ್ಲಿ  ರೂ 65 ಲಕ್ಷದಲ್ಲಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ “ಆಯುಷ್ಮಾನ್ ಅರೋಗ್ಯ ಕೇಂದ್ರ” ನಿರ್ಮಾಣ ಕಾಮಗಾರಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಶುಕ್ರವಾರ ಶಿಲಾನ್ಯಾಸಗೈದರು.

ಗ್ರಾ.ಪಂ.ನ ಮಾಜಿ ಅಧ್ಯಕ್ಷರುಗಳಾದ ಸೋಮನಾಥ್ ಕೋಟ್ಯಾನ್, ಸುಶೀಲ, ಪಂಚಾಯತ್ ಸದಸ್ಯರಾದ ಭರತ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರಾದ ಆನಂದ ಶಾಂತಿನಗರ,ರೋಶನ್ ಶೆಟ್ಟಿ, ಸುದೇಶ್ ಬೆಳುವಾಯಿ, ಯೋಗಿಶ್ ನಾಯ್ಕ್, ಬೆಳುವಾಯಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article