‘ಸೇವಕ’ದಲ್ಲಿ ಸಾವ೯ಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕ ಕೋಟ್ಯಾನ್

‘ಸೇವಕ’ದಲ್ಲಿ ಸಾವ೯ಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕ ಕೋಟ್ಯಾನ್


ಮೂಡುಬಿದಿರೆ: ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಮಂಗಳವಾರ ತಮ್ಮ ಕಛೇರಿ ಸೇವಕದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು.


ವಿವಿಧ ಪಂಚಾಯತ್‌ಗಳಿಂದ ಆಗಮಿಸಿದ ಸದಸ್ಯರು, ಸಂಘಟನೆಯ ಸದಸ್ಯರು, ಸಾವ೯ಜನಿರು ತಮ್ಮ ಬೇಡಿಕೆಗಳನ್ನು ಸಲ್ಲಿಸಿದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article