ಮೂಡುಬಿದಿರೆ: ಇಲ್ಲಿನ ಅರಣ್ಯ ಇಲಾಖೆಯ ವತಿಯಿಂದ 79ನೇ ವಷ೯ದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಸಹಿಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ. ಅವರು ಧ್ವಜವನ್ನರಳಿಸಿ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ತಿಳಿಸಿದರು.
ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ., ಉಪವಲಯಾರಣ್ಯಾಧಿಕಾರಿಗಳು ಮತ್ತು ಸಿಬಂದಿ ವಗ೯ದವರು ಈ ಸಂದಭ೯ದಲ್ಲಿದ್ದರು.