ಮೂಡುಮಾನಾ೯ಡು ಶಾಲೆಯಲ್ಲಿ ಅಂಚೆ ಇಲಾಖೆಯ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ

ಮೂಡುಮಾನಾ೯ಡು ಶಾಲೆಯಲ್ಲಿ ಅಂಚೆ ಇಲಾಖೆಯ ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ


ಮೂಡುಬಿದಿರೆ: ಮೂಡುಮಾರ್ನಾಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ  ಪೋಷಕರ ಸಭೆಯಲ್ಲಿ ಅಂಚೆ ಇಲಾಖೆಯ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಪುತ್ತೂರು ವಿಭಾಗದ ಮಾಕೆ೯ಟಿಂಗ್ ಎಕ್ಸಿಕ್ಯೂಟಿವ್ ಗುರುಪ್ರಸಾದ್ ಕೆ.ಎಸ್. ಮಾಹಿತಿ ನೀಡಿದರು. 


ಶಾಲೆಯ ಮುಖ್ಯ ಶಿಕ್ಷಕಿ  ಜ್ಯೋತಿ, ಎಸ್.ಡಿ.ಎಂ ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article