ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣದ ದಿನವಾದ ಆ.16 ರಂದು ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.
ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 7,268 ಕೆ.ಜಿ., ಪಡಿಕಾಳು: 1453೧ ಕೆ.ಜಿ., ಮೆಣಸು: 581ಕೆ.ಜಿ., ಉಪ್ಪು: 1453 ಕೆ.ಜಿ., ತೆಂಗಿನ ಎಣ್ಣೆ: 3507 ಲೀ.,