ವೆಂಕಟರಮಣ ದೇವಳದಲ್ಲಿ ಶಾರದಾ ಮಹೋತ್ಸವಕ್ಕೆ ಚಾಲನೆ

ವೆಂಕಟರಮಣ ದೇವಳದಲ್ಲಿ ಶಾರದಾ ಮಹೋತ್ಸವಕ್ಕೆ ಚಾಲನೆ


ಮೂಡುಬಿದಿರೆ: ಇಲ್ಲಿನ ಶ್ರೀ ವೀರಮಾರುತಿ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆಯುವ 36ನೇ ವರ್ಷದ ಶ್ರೀ ಶಾರದಾ ಮಹೋತ್ಸವಕ್ಕೆ ಶ್ರೀ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂಟದಲ್ಲಿ ಸೋಮವಾರ ಚಾಲನೆ ನೀಡಲಾಯಿತು. 

ಸೋಮವಾರ ಬೆಳಗ್ಗೆ ಒಂಟಿಕಟ್ಟೆಯ ರೇವತಿ ಶೆಣೈ-ಐ ಶ್ರೀ ನಿವಾಸ ಶೆಣೈ ದಂಪತಿ ಶಾರದಾ ದೇವಿಯ ಪ್ರತಿಷ್ಠೆ ಮಾಡಿದರು. ದೇವಳದ ಆಡಳಿತ ಮೊಕ್ತೇಸರ ಜಿ.ಉಮೇಶ್ ಪೈ, ಟ್ರಸ್ಟ್ನ ಪ್ರಮುಖರು, ಭಕ್ತರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article