"ಉದಯೋನ್ಮೂಖ ಕೃಷಿ ಪಂಡಿತ" ಪ್ರಶಸ್ತಿ ಪುರಸ್ಕೃತ ಡಾ. ನಾಗರಾಜ ಶೆಟ್ಟಿ ಅಂಬೂರಿಗೆ ಸನ್ಮಾನ

"ಉದಯೋನ್ಮೂಖ ಕೃಷಿ ಪಂಡಿತ" ಪ್ರಶಸ್ತಿ ಪುರಸ್ಕೃತ ಡಾ. ನಾಗರಾಜ ಶೆಟ್ಟಿ ಅಂಬೂರಿಗೆ ಸನ್ಮಾನ


ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರದಲ್ಲಿ ನಡೆದ ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದು 2023-24ನೇ ಸಾಲಿನ ರಾಜ್ಯ ಮಟ್ಟದ ಕರ್ನಾಟಕ ಸರಕಾರದ  “ಉದಯೋನ್ಮುಖ ಕೃಷಿ ಪಂಡಿತ”ಪ್ರಶಸ್ತಿ ಪಡೆದಿರುವ ಡಾ.ನಾಗರಾಜ್ ಶೆಟ್ಟಿ ಅಂಬೂರಿ ಅವರನ್ನು ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ನಿರ್ದೇಶಕ ದಯಾನಂದ್ ಸಹಿತ ಇತರ ನಿದೇ೯ಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಜನ್ಯ ಡಿ.ಶೆಟ್ಟಿ  ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article