ಅಂಬಿಕಾ ವಿದ್ಯಾಲಯದ ಕುವಿರ ವಿಜ್ಞಾನ ವಿಚಾರಗೋಷ್ಟಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಂಬಿಕಾ ವಿದ್ಯಾಲಯದ ಕುವಿರ ವಿಜ್ಞಾನ ವಿಚಾರಗೋಷ್ಟಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಿ.ಬಿ.ಎಸ್. ಇ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿನಿ ಕುವಿರ ಕೆ.ವಿ. ಇವರು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾದ 2025-26ನೇ ಸಾಲಿನ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಸಂತವಿಕ್ಟರನ ಬಾಲಿಕಾ ಪ್ರೌಢಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕುವಿರ ಅವರು ಕ್ವಾಂಟಮ್ ಯುಗದ ಆರಂಭ-ಸಾಮರ್ಥ್ಯಗಳು ಮತ್ತು ಸವಾಲುಗಳು ಎಂಬ ವಿಷಯವನ್ನು ಮಂಡಿಸಿದ್ದರು. 

ಇವರು ಕೆಮ್ಮಾಯಿ ನಿವಾಸಿಗಳಾದ ಕರುಣಾಕರ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರಿ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article