ಮುಂಡಾಜೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ

ಮುಂಡಾಜೆ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ


ಉಜಿರೆ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಸಮೀಪ ಮುಂಡಾಜೆಯ ಕಾಪು ಎಂಬಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡ ಘಟನೆ ಸೆ.22 ರಂದು ಮಧ್ಯಾಹ್ನ 3 ಗಂಟೆ ವೇಳೆ ನಡೆದಿದೆ. 

ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಹರಿಯವ ನದಿಯಲ್ಲಿ ಆನೆ ಸಂಚರಿಸುವುದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಹೆದ್ದಾರಿಗೆ ಸುಮಾರು 50 ಮೀ. ದೂರದಲ್ಲಿ ನೀರಾಟ ಆಡುತ್ತಿದ್ದ ಸಲಗವನ್ನು ಸಾರ್ವಜನಿಕರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿಗೆ ಅಟ್ಟಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article