ಅನಿಲ್ ರೊಬೆನ್ ಮೆಂಡೋನ್ಸಾ ಅವರಿಗೆ ಕರ್ನಾಟಕ ಮಾಣಿಕ್ಯ-ಸೇವಾರತ್ನ ರಾಜ್ಯ ಪ್ರಶಸ್ತಿ

ಅನಿಲ್ ರೊಬೆನ್ ಮೆಂಡೋನ್ಸಾ ಅವರಿಗೆ ಕರ್ನಾಟಕ ಮಾಣಿಕ್ಯ-ಸೇವಾರತ್ನ ರಾಜ್ಯ ಪ್ರಶಸ್ತಿ


ಮೂಡುಬಿದಿರೆ: ಸಮಾಜ ಸೇವಕ, ಅಂಬ್ಯುಲೆನ್ಸ್ ಚಾಲಕ ಮೂಡುಬಿದಿರೆಯ ಅನಿಲ್ ರೊಬೆನ್ ಮೆಂಡೋನ್ಸಾ ಅವರಿಗೆ ಕರ್ನಾಟಕ ಮಾಣಿಕ್ಯ-ಸೇವಾರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೈಸೂರು ಪುರಭವನದಲ್ಲಿ ಭಾನುವಾರ ನಡೆದ ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತು ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article