ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆ

ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆ


ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ತಂದೆ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆಯನ್ನು ಸೋಮವಾರ ಧರ್ಮಸ್ಥಳದಲ್ಲಿ ನಡೆಸಲಾಯಿತು.

ಬೀಡಿನಿಂದ ಭಗವಾನ್ ಚಂದ್ರನಾಥಸ್ವಾಮಿ ಬಸದಿಯ ವರೆಗೆ ಮೌನ ಮೆರವಣಿಗೆಯಲ್ಲಿ ಹೋಗಿ ಪೂಜ್ಯರ ಪುಣ್ಯಸ್ಮರಣೆ ಮಾಡಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article