ವಿದ್ಯುತ್ ತಗುಲಿ ಸಾವು

ವಿದ್ಯುತ್ ತಗುಲಿ ಸಾವು

ಉಳ್ಳಾಲ: ವಿದ್ಯುತ್ ಶಾಕ್ ತಗುಲಿ ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತ ಪಟ್ಟ ಘಟನೆ  ಕುಂಜತ್ತೂರು ಪದವು ಎಂಬಲ್ಲಿ ಕಳೆದ ಸಂಜೆದ ನಡೆದಿದೆ 

ಮೃತ ಕಾರ್ಮಿಕ ನನ್ನು ಬಿಹಾರ ಮೂಲದ ಸಂದೀಪ್ ಎಂದು ಗುರುತಿಸಲಾಗಿದೆ. ಅವರು ಪ್ಲೈವುಡ್ ಫ್ಯಾಕ್ಟರಿ ಯಲ್ಲಿ ಕೆಲಸ ಮಾಡುತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article