ಉಳ್ಳಾಲ ಶ್ರೀ ಶಾರದೋತ್ಸವ ಸಂದರ್ಭದಲ್ಲಿ ನಡೆದ ಗೊಂದಲದ ಬಗ್ಗೆ ಸೂಕ್ತ ನಡೆಸಿ ವರದಿ ಮಾಡಲು ಪೋಲಿಸ್ ಕಮಿಷನರ್ ಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು.ಟಿ. ಖಾದರ್

ಉಳ್ಳಾಲ ಶ್ರೀ ಶಾರದೋತ್ಸವ ಸಂದರ್ಭದಲ್ಲಿ ನಡೆದ ಗೊಂದಲದ ಬಗ್ಗೆ ಸೂಕ್ತ ನಡೆಸಿ ವರದಿ ಮಾಡಲು ಪೋಲಿಸ್ ಕಮಿಷನರ್ ಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು.ಟಿ. ಖಾದರ್

ಉಳ್ಳಾಲ: ಉಳ್ಳಾಲ ಶಾರದೋತ್ಸವ ಮೆರವಣಿಗೆಯು ಅತ್ಯಂತ ಪಾವತ್ರ್ಯತೆಯಿಂದ ಬಹಳಷ್ಟು ವರ್ಷಗಳಿಂದ ನಡೆಯುತ್ತಿದೆ.ಉಳ್ಳಾಲ ಶಾರದೋತ್ಸವವು ಧಾರ್ಮಿಕತೆಯ ಆಚರಣೆಯ ಜೊತೆಯಲ್ಲಿ ಉಳ್ಳಾಲದ ಸೌಹಾರ್ದತೆಯ ಸಂಕೇತವಾಗಿದೆ. 

ಮೊನ್ನೆ ನಡೆದ ಘಟನೆಯು ಅತ್ಯಂತ ವಿಷಾದನೀಯ, ಈ ಗೊಂದಲದ ಬಗ್ಗೆ ಕೆಲವು ಪೊಲೀಸರು ಕಾರಣ ಎಂದು ಸಾರ್ವಜನಿಕರಲ್ಲಿ ಅಭಿಪ್ರಾಯವಿದೆ.ಇದರ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳು ಯಾರಾದರೂ ಇದ್ದಲ್ಲಿ ಕ್ರಮ ಕೈಗೊಂಡು, ಘಟನೆಯಲ್ಲಿ ಅಮಾಯಕರಿಗೆ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿ. 

ಈ ಬಗ್ಗೆ ವಿದೇಶದಲ್ಲಿ ಸ್ಪೀಕರ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿತ್ತಿರುವ ಯು.ಟಿ.ಖಾದರ್ ರವರು ಪೊಲೀಸ್ ಕಮಿಷನರ್ ಜೊತೆ ಮಾತುಕತೆ ನಡೆಸಿ ಸೂಚನೆ ನೀಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article