ದಿ. ಶ್ರೀನಾಥ್ ಸುವರ್ಣ ಅವರಿಗೆ ಶೃದ್ಧಾಂಜಲಿ ಅಪ೯ಣೆ
Monday, November 10, 2025
ಮೂಡುಬಿದಿರೆ: ಇತ್ತೀಚೆಗೆ ನಿಧನ ಹೊಂದಿರುವ ಪಡುಮಾರ್ನಾಡು ಗ್ರಾಮ ಪಂಚಾಯತ್ ನ ಹಾಲಿ ಸದಸ್ಯ ದಿ.ಶ್ರೀನಾಥ್ ಸುವರ್ಣ ಅವರಿಗೆ ಸೋಮವಾರ ಪಂಚಾಯತ್ ಸಭಾಂಗಣದಲ್ಲಿ ಶ್ರದ್ದಾಂಜಲಿ ಅಪಿ೯ಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್, ಉಪಾಧ್ಯಕ್ಷ ಸಂಪಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ, ಸರ್ವ ಸದಸ್ಯರು ಹಾಗೂ ಸಿಬ್ಬಂದಿಗಳು ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದರು.