ದಕ್ಷಿಣ ಕನ್ನಡ ಸವ೯ ಕಾಜೇಜು ವಿದ್ಯಾಥಿ೯ ಸಂಘದ ವಿಜೇತ ವಿದ್ಯಾರ್ಥಿಗಳಿಗೆ ಶಾಸಕ ಕೋಟ್ಯಾನ್ ಗೌರವ Tuesday, November 18, 2025 ಮೂಡುಬಿದಿರೆ: ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಜಯಶೀಲರಾದ ವಿದ್ಯಾರ್ಥಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ಬಿಜೆಪಿ ಕಛೇರಿಯಲ್ಲಿ ಗೌರವಿಸಿ ಅಭಿನಂದಿಸಿದರು.ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ರಂಜಿತ್ ಪೂಜಾರಿ ಉಪಸ್ಥಿತರಿದ್ದರು.