ದಕ್ಷಿಣ ಕನ್ನಡ ಹಾಸನ ಜಿಲ್ಲಾಧಿಕಾರಿ ಧರ್ಮಸ್ಥಳ ಭೇಟಿ Tuesday, November 18, 2025 ಉಜಿರೆ: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಕುಟುಂಬ ಸಮೇತರಾಗಿ ಭಾನುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.