ಹಾಸನ ಜಿಲ್ಲಾಧಿಕಾರಿ ಧರ್ಮಸ್ಥಳ ಭೇಟಿ

ಹಾಸನ ಜಿಲ್ಲಾಧಿಕಾರಿ ಧರ್ಮಸ್ಥಳ ಭೇಟಿ


ಉಜಿರೆ: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಕುಟುಂಬ ಸಮೇತರಾಗಿ ಭಾನುವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article