ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ


ಉಜಿರೆ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ ‘ಮಂಜುಷಾ’ ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು ಬುಧವಾರ ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್ ಹಸ್ತಾಂತರಿಸಿದರು. ಮಂಜೂಷ ಮ್ಯೂಸಿಯಂನ ಪ್ರಬಂಧಕರಾದ ದಿವಕಾರ ಪ್ರಭು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article