ಜ.1 ರಂದು ಹೊಸವರ್ಷದ ಪ್ರಯುಕ್ತ ರಥೋತ್ಸವ
Tuesday, December 30, 2025
ಮಂಗಳೂರು: ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಯಾಲೆಂಡರ್ ಹೊಸ ವರ್ಷದ ಸಲುವಾಗಿ ಜ.1 ರಂದು ಬೆಳಗ್ಗೆ 5.30ಕ್ಕೆ ಧನುಪೂಜೆ, ಬೆಳಗ್ಗೆ 6 ಗಂಟೆಗೆ ದೇವರ ರಥೋತ್ಸವ ಜಡೆಯಲಿದೆ ಎಂದು ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.