ಜ.1 ರಂದು ಹೊಸವರ್ಷದ ಪ್ರಯುಕ್ತ ರಥೋತ್ಸವ

ಜ.1 ರಂದು ಹೊಸವರ್ಷದ ಪ್ರಯುಕ್ತ ರಥೋತ್ಸವ

ಮಂಗಳೂರು: ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕ್ಯಾಲೆಂಡರ್ ಹೊಸ ವರ್ಷದ ಸಲುವಾಗಿ ಜ.1 ರಂದು ಬೆಳಗ್ಗೆ 5.30ಕ್ಕೆ ಧನುಪೂಜೆ, ಬೆಳಗ್ಗೆ 6 ಗಂಟೆಗೆ ದೇವರ ರಥೋತ್ಸವ ಜಡೆಯಲಿದೆ ಎಂದು ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article