ಪ್ಲ್ಯಾಟ್‌ನಲ್ಲಿ ಬೆಂಕಿ ಅನಾಹುತ

ಪ್ಲ್ಯಾಟ್‌ನಲ್ಲಿ ಬೆಂಕಿ ಅನಾಹುತ

ಮಂಗಳೂರು: ಗಾಂಧಿ ನಗರದ ಎಂಟನೆಯ ಅಡ್ಡ ರಸ್ತೆಯಲ್ಲಿ ನಾರಾಯಣ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸುರೇಖ ಪೈ ಮಾಲಕತ್ವದ  ವಸತಿನಿಲಯವಾಗಿದ್ದು, ಲಕ್ಷಾಂತರ ರೂಪಾಯಿಗಳು ನಷ್ಟವಾಗಿದೆ. 

ಸುಮಾರು ಒಂದು ಘಂಟೆಗಳ ಕಾಲ ಬೆಂಕಿನಂದಿಸುವ ಕಾರ್ಯಚರಣೆಯಲ್ಲಿ ಅಗ್ನಿ ಶಾಮಕದಳದಿಂದ ನಡೆದಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article