ಚುಟುಕು ಸಾಹಿತಿ ಹಸು.ಒಡ್ಡಂಬೆಟ್ಟು ಅವರ ‘ಕೋಲ್ಮಿಂಚು’ ಬಿಡುಗಡೆ

ಚುಟುಕು ಸಾಹಿತಿ ಹಸು.ಒಡ್ಡಂಬೆಟ್ಟು ಅವರ ‘ಕೋಲ್ಮಿಂಚು’ ಬಿಡುಗಡೆ


ಮಂಗಳೂರು: ಖ್ಯಾತ ಚುಟುಕು ಸಾಹಿತಿ, ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹಸು.ಒಡ್ಡಂಬೆಟ್ಟು ಅವರ ನೇನೋಕತೆಗಳ ಸಂಕಲನ ‘ಕೋಲ್ಮಿಂಚು’ ಜನವರಿ 25 ರಂದು ಕದ್ರಿ ದೇವಾಲಯದ ಅಭಿಷೇಕ ಕಲಾಮಂದಿರದಲ್ಲಿ ನಡೆದ ಸಾಹಿತ್ಯ ವೈಭವ-2026ರ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಈ ಕೃತಿಯನ್ನು ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮವನ್ನು ಕರಾವಳಿ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಎಸ್. ಗಣೇಶ್ ರಾವ್ ಉದ್ಘಾಟಿಸಿದರು. ಚುಟುಕು ಸಾಹಿತ್ಯ ಪರಿಷತ್ತಿನ ಗೌರಾವದ್ಧಕ್ಷ ಇರಾ ನೇಮು ಪೂಜಾರಿ, ಮಂಗಳೂರು ತಾಲೂಕಿನ ಅಧ್ಯಕ್ಷ ಗೋಪಾಲಕೃಷ್ಣರಿ ಶಾಸ್ತ್ರೀ, ಕೃತಿಕಾರರಾದ ಹಸು.ಒಡ್ಡಂಬೆಟ್ಟು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article