ದಕ್ಷಿಣ ಕನ್ನಡ ಧರ್ಮಸ್ಥಳದಲ್ಲಿ ಕಾಲಾವಧಿ ಜಾತ್ರೆ: ಬ್ರಹ್ಮರಥೋತ್ಸವ Wednesday, April 22, 2026 ಉಜಿರೆ: ಧರ್ಮಸ್ಥಳದಲ್ಲಿ ಏ.14 ರಿಂದ ನಡೆಯುತ್ತಿರುವ ಕಾಲಾವಧಿ ಜಾತ್ರೆಯ ಅಂಗವಾಗಿ ಮಂಗಳವಾರ ರಾತ್ರಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಬ್ರಹ್ಮರಥೋತ್ಸವ ಸಕಲ ವೈಭವದೊಂದಿಗೆ ನಡೆಯಿತು.